*ರೈತರ ಆದಾಯ ವೃದ್ಧಿಗೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ**

*ರೈತರ ಆದಾಯ ವೃದ್ಧಿಗೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ**

ಈ ಬಾರಿಯ ಬಜೆಟ್ ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಹೆಸರಿನಲ್ಲಿ ಯೋಜನೆಯನ್ನು ಆರಂಭಿಸಿದೆ. ವರ್ಷಕ್ಕೆ 6 ಸಾವಿರ ರೂ. ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ, ಕೃಷಿ ಭೂಮಿಯನ್ನು ಹೊಂದಿರುವ ರೈತ ಕುಟುಂಬ ಈ ಯೋಜನೆಯ ಲಾಭವನ್ನು ಪಡೆಯಬಹುದು. 

ಆನ್ಲೈನ್ (online) ಮೂಲಕ ಅರ್ಜಿ ಸಲ್ಲಿಸುವ ವಿಳಾಸ *NM INFORMATION AND SERVICE CENTER MOORUGOLI

ಯಾವ ದಾಖಲೆಗಳು ಬೇಕು?
> ಆಧಾರ್ ಕಾರ್ಡ್ 
> ಬ್ಯಾಂಕ್ ಅಕೌಂಟ್ ಮಾಹಿತಿ
> ಕೃಷಿ ಭೂವಿಯ ದಾಖಲೆಗಳು( RTC) ಇರಬೇಕಾಗುತ್ತದೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :- NM INFORMATION AND SERVICE CENTER MOORUGOLI

*Scholarship, Govt Jobs & ಇತರ Schemesಗಳ ನಿರಂತರ updates ಗಾಗಿ ಈ ಗ್ರೂಪ್ ಗೆ ಸೇರಿ*https://chat.whatsapp.com/CUaYnnIw1H4964EERXtLMp
🔥ವಿಶೇಷ ಸೂಚನೆ : NM INFORMATION AND SERVICE CENTER MOORUGOLI ನ ಯಾವುದಾದರೊಂದು ಗ್ರೂಪಿಗೆ ಈಗಾಗಲೇ ಸೇರಿದ್ದಲ್ಲಿ, ಬೇರೆ ಗುಂಪಿಗೆ ಸೇರುವ ಅವಶ್ಯಕತೆ ಇಲ್ಲ.* 🔥
*NM INFORMATION&SERVICE CENTER
MOORUGOLI 574326*
CONTACT NUMBER (FOR ANY CLARIFICATIONS)
9743777870 (WHATSAAP)
7022513475

No comments

ALERT

JOB APPLY MADE EASY

1. PPJJBY =330/-₹ ಪ್ರಧಾನಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ. 2. PMSBY = 12/-₹ ಪ್ರಧಾನ ಮಂತ್ರಿ ಸ್ವಸ್ತ್ಯ ಸುರಕ್ಷ ಬಿಮ ಯೋಜನೆ.

  <p class="noselect">   NM INFORMATION. </p> ಸಾರ್ವಜನಿಕರ ಗಮನಕ್ಕೆ..... ವಿಶೇಷ ಸೂಚನೆ....ಇತ್ತ ಗಮನಿಸಿಈ ಮಾಹಿತಿಯನ್ನು ಹಂಚಿಕೊಳ್...

Powered by Blogger.